ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರ ಮುಂದೆ ಸಾಧಿಸಲು ಅಪಾರ ಅವಕಾಶಗಳ ಬಾಗಿಲುಗಳ ತೆರೆದು ನಿಂತಿವೆ. ಆದರೆ ಅವಳು ಎರಡು ಹೆಜ್ಜೆ ಮುಂದೆ ಇಟ್ಟರೆ ನಾಲ್ಕು ಹೆಜ್ಜೆ ಕೆಳಕ್ಕೆಳೆಯಲು ಅನೇಕ ದುಷ್ಟ ಶಕ್ತಿಗಳು ಕಾದು ನಿಂತಿವೆ ಎಂದು ಉಪನ್ಯಾಸಕಿ ಕೆ.ಎನ್.ರಶ್ಮಿ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿಂದು ಮಹಿಳಾ ಘಟಕದ ವತಿಯಿಂದ ಮಹಿಳಾ ವಿದ್ಯಾರ್ಥಿಗಳಿಗೆ.. ಆಧುನಿಕ ಜಗತ್ತಿನಲ್ಲಿ ಮಹಿಳೆಯರ ನೆಲೆ ಬೆಲೆ ಕುರಿತ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಸಬಲೀಕರಣದ ಮಾತು ಮತ್ತೆ ಮತ್ತೆ ಕೇಳಿಬರುತ್ತಿದೆ ಎಂದರು.
ಈ ವೇಳೆ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…