ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರ ಮುಂದೆ ಸಾಧಿಸಲು ಅಪಾರ ಅವಕಾಶಗಳ ಬಾಗಿಲುಗಳ ತೆರೆದು ನಿಂತಿವೆ. ಆದರೆ ಅವಳು ಎರಡು ಹೆಜ್ಜೆ ಮುಂದೆ ಇಟ್ಟರೆ ನಾಲ್ಕು ಹೆಜ್ಜೆ ಕೆಳಕ್ಕೆಳೆಯಲು ಅನೇಕ ದುಷ್ಟ ಶಕ್ತಿಗಳು ಕಾದು ನಿಂತಿವೆ ಎಂದು ಉಪನ್ಯಾಸಕಿ ಕೆ.ಎನ್.ರಶ್ಮಿ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿಂದು ಮಹಿಳಾ ಘಟಕದ ವತಿಯಿಂದ ಮಹಿಳಾ ವಿದ್ಯಾರ್ಥಿಗಳಿಗೆ.. ಆಧುನಿಕ ಜಗತ್ತಿನಲ್ಲಿ ಮಹಿಳೆಯರ ನೆಲೆ ಬೆಲೆ ಕುರಿತ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಸಬಲೀಕರಣದ ಮಾತು ಮತ್ತೆ ಮತ್ತೆ ಕೇಳಿಬರುತ್ತಿದೆ ಎಂದರು.
ಈ ವೇಳೆ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…