ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರ ಮುಂದೆ ಸಾಧಿಸಲು ಅಪಾರ ಅವಕಾಶಗಳ ಬಾಗಿಲುಗಳ ತೆರೆದು ನಿಂತಿವೆ. ಆದರೆ ಅವಳು ಎರಡು ಹೆಜ್ಜೆ ಮುಂದೆ ಇಟ್ಟರೆ ನಾಲ್ಕು ಹೆಜ್ಜೆ ಕೆಳಕ್ಕೆಳೆಯಲು ಅನೇಕ ದುಷ್ಟ ಶಕ್ತಿಗಳು ಕಾದು ನಿಂತಿವೆ ಎಂದು ಉಪನ್ಯಾಸಕಿ ಕೆ.ಎನ್.ರಶ್ಮಿ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿಂದು ಮಹಿಳಾ ಘಟಕದ ವತಿಯಿಂದ ಮಹಿಳಾ ವಿದ್ಯಾರ್ಥಿಗಳಿಗೆ.. ಆಧುನಿಕ ಜಗತ್ತಿನಲ್ಲಿ ಮಹಿಳೆಯರ ನೆಲೆ ಬೆಲೆ ಕುರಿತ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಸಬಲೀಕರಣದ ಮಾತು ಮತ್ತೆ ಮತ್ತೆ ಕೇಳಿಬರುತ್ತಿದೆ ಎಂದರು.
ಈ ವೇಳೆ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…