ಆಧುನಿಕ ಜಗತ್ತಿನಲ್ಲಿ ಮಹಿಳೆಯರ ನೆಲೆ, ಬೆಲೆ ಕುರಿತ ಚಿಂತನ ಮಂಥನ

ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರ ಮುಂದೆ ಸಾಧಿಸಲು ಅಪಾರ ಅವಕಾಶಗಳ ಬಾಗಿಲುಗಳ ತೆರೆದು ನಿಂತಿವೆ. ಆದರೆ ಅವಳು ಎರಡು ಹೆಜ್ಜೆ ಮುಂದೆ ಇಟ್ಟರೆ ನಾಲ್ಕು ಹೆಜ್ಜೆ ಕೆಳಕ್ಕೆಳೆಯಲು ಅನೇಕ ದುಷ್ಟ ಶಕ್ತಿಗಳು ಕಾದು ನಿಂತಿವೆ ಎಂದು ಉಪನ್ಯಾಸಕಿ ಕೆ.ಎನ್.ರಶ್ಮಿ ಹೇಳಿದರು.

ನಗರದ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿಂದು ಮಹಿಳಾ ಘಟಕದ ವತಿಯಿಂದ ಮಹಿಳಾ ವಿದ್ಯಾರ್ಥಿಗಳಿಗೆ.. ಆಧುನಿಕ ಜಗತ್ತಿನಲ್ಲಿ ಮಹಿಳೆಯರ ನೆಲೆ ಬೆಲೆ ಕುರಿತ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಸಬಲೀಕರಣದ ಮಾತು ಮತ್ತೆ ಮತ್ತೆ ಕೇಳಿಬರುತ್ತಿದೆ ಎಂದರು.

ಸರಾಸರಿ ಫೋನ್ ಬಳಕೆಯ ವಿಷಯದಲ್ಲಿ, ಮಹಿಳೆಯರು ತಮ್ಮ ಫೋನ್‌ ಅನ್ನು ಪುರುಷರಿಗಿಂತ ಹೆಚ್ಚು ಸಮಯವನ್ನು ಬಳಸುತ್ತಾರೆ. 20ರ ಹರೆಯದ ಮಹಿಳೆಯರು ತಮ್ಮ ಸ್ಮಾರ್ಟ್‌ಫೋನ್‌ಗಳನ್ನು ತಮ್ಮ ಪುರುಷ ಗೆಳೆಯರಿಗಿಂತ ಗಮನಾರ್ಹವಾಗಿ ಹೆಚ್ಚು ವೇಳೆ ಬಳಸುತ್ತಿರುವುದು ವರದಿಗಳಿಂದ ತಿಳಿದು ಬಂದಿದೆ. ದಯಮಾಡಿ ಮೊಬೈಲ್ ಗೀಳಿಗೆ ಬೀಳದೆ ತಮ್ಮ ಮಾನಸಿಕವಾಗಿ ಆರೋಗ್ಯಯುತವಾಗಿ ಇರಲು ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಈ ವೇಳೆ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

20 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago