ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರ ಮುಂದೆ ಸಾಧಿಸಲು ಅಪಾರ ಅವಕಾಶಗಳ ಬಾಗಿಲುಗಳ ತೆರೆದು ನಿಂತಿವೆ. ಆದರೆ ಅವಳು ಎರಡು ಹೆಜ್ಜೆ ಮುಂದೆ ಇಟ್ಟರೆ ನಾಲ್ಕು ಹೆಜ್ಜೆ ಕೆಳಕ್ಕೆಳೆಯಲು ಅನೇಕ ದುಷ್ಟ ಶಕ್ತಿಗಳು ಕಾದು ನಿಂತಿವೆ ಎಂದು ಉಪನ್ಯಾಸಕಿ ಕೆ.ಎನ್.ರಶ್ಮಿ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿಂದು ಮಹಿಳಾ ಘಟಕದ ವತಿಯಿಂದ ಮಹಿಳಾ ವಿದ್ಯಾರ್ಥಿಗಳಿಗೆ.. ಆಧುನಿಕ ಜಗತ್ತಿನಲ್ಲಿ ಮಹಿಳೆಯರ ನೆಲೆ ಬೆಲೆ ಕುರಿತ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಸಬಲೀಕರಣದ ಮಾತು ಮತ್ತೆ ಮತ್ತೆ ಕೇಳಿಬರುತ್ತಿದೆ ಎಂದರು.
ಈ ವೇಳೆ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…