ಕೊಡಗಿನಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಪ್ರವಾಸಿಗರು, ಸ್ಥಳೀಯರು, ಸಾರ್ವಜನಿಕರು ಸೇರಿದಂತೆ ಬಹುತೇಕರು ತ್ಯಾಜ್ಯವನ್ನು ವಿಲೇವಾರಿ ಮಾಡಲು ಅರಣ್ಯ ಪ್ರದೇಶವನ್ನು ಅವಲಂಬಿಸಿರುವುದು ಸಹಜವಾಗಿದೆ.
ಇದೀಗ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಆನೆ ಕಂದಕವನ್ನು ನಿರ್ಮಿಸಿದ್ದು, ಇದೀಗ ಈ ಕಂದಕಗಳೆಲ್ಲವೂ ಕೂಡ ತ್ಯಾಜ್ಯ ವಿಲೇವಾರಿ ಕೇಂದ್ರವಾಗಿ ಮಾರ್ಪಟ್ಟಿದೆ. ಮಾಲ್ದರೆಯ ಅರಣ್ಯದಲ್ಲಿ ಆನೆ ಕಂದಕವನ್ನೇ ಕಸದ ತೊಟ್ಟಿ ಮಾಡಿ ವನ್ಯ ಸಂಕುಲವನ್ನು ನಾಶ ಮಾಡುತ್ತಿರುವ ಕಿಡಿಗೇಡಿಗಳು. ಅರಣ್ಯ ಇಲಾಖೆ ಸಿ.ಸಿ.ಟಿ.ವಿ ಅಳವಡಿಸಿ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೊಡಗಿನಲ್ಲಿ ತ್ಯಾಜ್ಯವಿಲೇವಾರಿಗೆ ಸೂಕ್ತವಾದ ಕೇಂದ್ರವಿಲ್ಲದೆ ಮೈಸೂರು ಮತ್ತು ಬೇರೆ ಜಿಲ್ಲೆಗಳಲ್ಲಿ ಆಧುನಿಕ ತಂತ್ರಜ್ಞಾನದ ವಿವಿಧ ಕಸಗಳನ್ನು ನಿರ್ಮೂಲನೆ ಮಾಡುವ ಘಟಕಗಳು ಇವೆ. ಜಿಲ್ಲೆಯಲ್ಲಿ ಇದುವರೆಗೂ ಕೂಡ ಇದನ್ನು ಆರಂಭಿಸುವ ಸಾಹಸ ಸರ್ಕಾರವಾಗಲಿ ಅಥವಾ ಖಾಸಗಿ ಸಂಸ್ಥೆಯವರಾಗಲಿ ಮಾಡದಿರುವುದೇ ಎಲ್ಲ ಸಮಸ್ಯೆಗೆ ಮೂಲ ಕಾರಣವಾಗಿದೆ ಎನ್ನಲಾಗಿದೆ.
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…