ಕೊಡಗಿನಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಪ್ರವಾಸಿಗರು, ಸ್ಥಳೀಯರು, ಸಾರ್ವಜನಿಕರು ಸೇರಿದಂತೆ ಬಹುತೇಕರು ತ್ಯಾಜ್ಯವನ್ನು ವಿಲೇವಾರಿ ಮಾಡಲು ಅರಣ್ಯ ಪ್ರದೇಶವನ್ನು ಅವಲಂಬಿಸಿರುವುದು ಸಹಜವಾಗಿದೆ.
ಇದೀಗ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಆನೆ ಕಂದಕವನ್ನು ನಿರ್ಮಿಸಿದ್ದು, ಇದೀಗ ಈ ಕಂದಕಗಳೆಲ್ಲವೂ ಕೂಡ ತ್ಯಾಜ್ಯ ವಿಲೇವಾರಿ ಕೇಂದ್ರವಾಗಿ ಮಾರ್ಪಟ್ಟಿದೆ. ಮಾಲ್ದರೆಯ ಅರಣ್ಯದಲ್ಲಿ ಆನೆ ಕಂದಕವನ್ನೇ ಕಸದ ತೊಟ್ಟಿ ಮಾಡಿ ವನ್ಯ ಸಂಕುಲವನ್ನು ನಾಶ ಮಾಡುತ್ತಿರುವ ಕಿಡಿಗೇಡಿಗಳು. ಅರಣ್ಯ ಇಲಾಖೆ ಸಿ.ಸಿ.ಟಿ.ವಿ ಅಳವಡಿಸಿ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೊಡಗಿನಲ್ಲಿ ತ್ಯಾಜ್ಯವಿಲೇವಾರಿಗೆ ಸೂಕ್ತವಾದ ಕೇಂದ್ರವಿಲ್ಲದೆ ಮೈಸೂರು ಮತ್ತು ಬೇರೆ ಜಿಲ್ಲೆಗಳಲ್ಲಿ ಆಧುನಿಕ ತಂತ್ರಜ್ಞಾನದ ವಿವಿಧ ಕಸಗಳನ್ನು ನಿರ್ಮೂಲನೆ ಮಾಡುವ ಘಟಕಗಳು ಇವೆ. ಜಿಲ್ಲೆಯಲ್ಲಿ ಇದುವರೆಗೂ ಕೂಡ ಇದನ್ನು ಆರಂಭಿಸುವ ಸಾಹಸ ಸರ್ಕಾರವಾಗಲಿ ಅಥವಾ ಖಾಸಗಿ ಸಂಸ್ಥೆಯವರಾಗಲಿ ಮಾಡದಿರುವುದೇ ಎಲ್ಲ ಸಮಸ್ಯೆಗೆ ಮೂಲ ಕಾರಣವಾಗಿದೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…