ಕೊಡಗಿನಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಪ್ರವಾಸಿಗರು, ಸ್ಥಳೀಯರು, ಸಾರ್ವಜನಿಕರು ಸೇರಿದಂತೆ ಬಹುತೇಕರು ತ್ಯಾಜ್ಯವನ್ನು ವಿಲೇವಾರಿ ಮಾಡಲು ಅರಣ್ಯ ಪ್ರದೇಶವನ್ನು ಅವಲಂಬಿಸಿರುವುದು ಸಹಜವಾಗಿದೆ.
ಇದೀಗ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಆನೆ ಕಂದಕವನ್ನು ನಿರ್ಮಿಸಿದ್ದು, ಇದೀಗ ಈ ಕಂದಕಗಳೆಲ್ಲವೂ ಕೂಡ ತ್ಯಾಜ್ಯ ವಿಲೇವಾರಿ ಕೇಂದ್ರವಾಗಿ ಮಾರ್ಪಟ್ಟಿದೆ. ಮಾಲ್ದರೆಯ ಅರಣ್ಯದಲ್ಲಿ ಆನೆ ಕಂದಕವನ್ನೇ ಕಸದ ತೊಟ್ಟಿ ಮಾಡಿ ವನ್ಯ ಸಂಕುಲವನ್ನು ನಾಶ ಮಾಡುತ್ತಿರುವ ಕಿಡಿಗೇಡಿಗಳು. ಅರಣ್ಯ ಇಲಾಖೆ ಸಿ.ಸಿ.ಟಿ.ವಿ ಅಳವಡಿಸಿ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೊಡಗಿನಲ್ಲಿ ತ್ಯಾಜ್ಯವಿಲೇವಾರಿಗೆ ಸೂಕ್ತವಾದ ಕೇಂದ್ರವಿಲ್ಲದೆ ಮೈಸೂರು ಮತ್ತು ಬೇರೆ ಜಿಲ್ಲೆಗಳಲ್ಲಿ ಆಧುನಿಕ ತಂತ್ರಜ್ಞಾನದ ವಿವಿಧ ಕಸಗಳನ್ನು ನಿರ್ಮೂಲನೆ ಮಾಡುವ ಘಟಕಗಳು ಇವೆ. ಜಿಲ್ಲೆಯಲ್ಲಿ ಇದುವರೆಗೂ ಕೂಡ ಇದನ್ನು ಆರಂಭಿಸುವ ಸಾಹಸ ಸರ್ಕಾರವಾಗಲಿ ಅಥವಾ ಖಾಸಗಿ ಸಂಸ್ಥೆಯವರಾಗಲಿ ಮಾಡದಿರುವುದೇ ಎಲ್ಲ ಸಮಸ್ಯೆಗೆ ಮೂಲ ಕಾರಣವಾಗಿದೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…