ಆನ್ಲೈನ್ ಗೇಮ್ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25), ಎಂದು ಗುರುತಿಸಲಾಗಿದೆ.
ಮೃತ ಯುವಕ ಆನ್ಲೈನ್ ಗೇಮ್ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ಮನನೊಂದು ಆನ್ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ.
ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ನೋಟ್ನಲ್ಲಿ ಗೇಮ್ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…