ಆನ್ಲೈನ್ ಗೇಮ್ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25), ಎಂದು ಗುರುತಿಸಲಾಗಿದೆ.
ಮೃತ ಯುವಕ ಆನ್ಲೈನ್ ಗೇಮ್ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ಮನನೊಂದು ಆನ್ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ.
ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ನೋಟ್ನಲ್ಲಿ ಗೇಮ್ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…