ಆಂಧ್ರದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ (ಸಿಟಿಎಂ) ರೈಲು ನಿಲ್ದಾಣದಲ್ಲಿ ಯುವಕನೊಬ್ಬ ರೈಲು ಹಳಿ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದು, ಆನ್ ಲೈನ್ ಬೆಟ್ಟಿಂಗ್ ಆಡಿ 24 ಲಕ್ಷ ಹಣ ಸಾಲ ಮಾಡಿರುತ್ತಾನೆ. ಆ ಹಣ ಬೆಟ್ಟಿಂಗ್ ನಲ್ಲಿ ಕಳೆದುಕೊಂಡಿದ್ದು, ಸಾಲ ತೀರಿಸಲಾಗದೇ ಸಾಯುತ್ತಿದ್ದೇನೆ ಎಂದು ಆತ್ಮಹತ್ಯೆ ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮೃತರನ್ನು ತಂಬಳ್ಳಪಲ್ಲೆ (ಎಂ) ದಿಗುವ ಗಾಳಿಗುಟ್ಟಪಲ್ಲಿಯ ನಡಿಮಿಂತಿ ವೆಂಕಟರಮಣ ರೆಡ್ಡಿ ಅವರ ಪುತ್ರ ಎನ್.ಪದ್ಮನಾಭ ರೆಡ್ಡಿ (26) ಎಂದು ಪೊಲೀಸರು ಗುರುತಿಸಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…