ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪ್ರವಾಸಿಗರು ಬಲಿಯಾಗಿದ್ದರು. ಅದಕ್ಕಾಗಿ ಭಾರತೀಯ ಸೇನೆ ಪಾಕಿಸ್ತಾನ ಉಗ್ರರ ವಿರುದ್ಧ “ಆಪರೇಶನ್ ಸಿಂಧೂರ್” ಕಾರ್ಯಾಚರಣೆ ನಡೆಸಿದೆ.
ಭಾರತೀಯ ಸೇನೆ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ಸೂಚಿಸಿದ್ದಾರೆ.
ಭಯೋತ್ಪಾದಕರನ್ನು ದಮನ ಮಾಡಿ ದೇಶದ ಶಾಂತಿಗೆ ಮುಂದಾಗುತ್ತಿರುವ ನಮ್ಮ ಹೆಮ್ಮೆಯ ದೇಶದ ಸೈನಿಕರಿಗೆ ಶಕ್ತಿ ತುಂಬಲು ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲಾ ವಕ್ಸ್ಗೆ ಸೇರಿದ ಮಸೀದಿಗಳಲ್ಲಿ ಹಾಗೂ ಇತರೆ ಮಸೀದಿಗಳಲ್ಲಿ ಪ್ರಾರ್ಥಿಸಲು ಸೂಚನೆ ನೀಡಿದ್ದಾರೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…