“ಆಪರೇಶನ್ ಸಿಂಧೂ‌ರ್” ಕಾರ್ಯಾಚರಣೆ: ಸಚಿವ ಜಮೀರ್ ಅಹಮ್ಮದ್ ಖಾನ್ ಮಹತ್ವದ ಆದೇಶ: ಏನದು ಆದೇಶ…?

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ಪಾಕಿಸ್ತಾನಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪ್ರವಾಸಿಗರು ಬಲಿಯಾಗಿದ್ದರು. ಅದಕ್ಕಾಗಿ ಭಾರತೀಯ ಸೇನೆ ಪಾಕಿಸ್ತಾನ ಉಗ್ರರ ವಿರುದ್ಧ “ಆಪರೇಶನ್ ಸಿಂಧೂ‌ರ್” ಕಾರ್ಯಾಚರಣೆ ನಡೆಸಿದೆ.

ಭಾರತೀಯ ಸೇನೆ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ಸೂಚಿಸಿದ್ದಾರೆ.

ಭಯೋತ್ಪಾದಕರನ್ನು ದಮನ ಮಾಡಿ ದೇಶದ ಶಾಂತಿಗೆ ಮುಂದಾಗುತ್ತಿರುವ ನಮ್ಮ ಹೆಮ್ಮೆಯ ದೇಶದ ಸೈನಿಕರಿಗೆ ಶಕ್ತಿ ತುಂಬಲು ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲಾ ವಕ್ಸ್‌ಗೆ ಸೇರಿದ ಮಸೀದಿಗಳಲ್ಲಿ ಹಾಗೂ ಇತರೆ ಮಸೀದಿಗಳಲ್ಲಿ ಪ್ರಾರ್ಥಿಸಲು ಸೂಚನೆ ನೀಡಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

2 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

12 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

13 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

23 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

23 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago