ಭಾರತೀಯ ಚುನಾವಣಾ ಆಯೋಗದಿಂದ ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಆಗಿದೆ.
ಆದರೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ (ಎನ್ಸಿಪಿ) ಹಾಗೂ ಸಿಪಿಐ ಪಕ್ಷಗಳಿಗೆ ರಾಷ್ಟ್ರೀಯ ಸ್ಥಾನಮಾನ ಘೋಷಣೆ ಮಾಡದ ಭಾರತೀಯ ಚುನಾವಣಾ ಆಯೋಗ.
ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡಿರಬೇಕು. ಮತ್ತು ಆ ರಾಜ್ಯಗಳ ವಿಧಾನಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು.
ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದೆ. ಈ ಆಧಾರದ ಮೇಲೆ ಎಎಪಿಗೆ ರಾಷ್ಟ್ರೀಯ ಸ್ಥಾನಮಾನ ದೊರಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…