ಭಾರತೀಯ ಚುನಾವಣಾ ಆಯೋಗದಿಂದ ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಆಗಿದೆ.
ಆದರೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ (ಎನ್ಸಿಪಿ) ಹಾಗೂ ಸಿಪಿಐ ಪಕ್ಷಗಳಿಗೆ ರಾಷ್ಟ್ರೀಯ ಸ್ಥಾನಮಾನ ಘೋಷಣೆ ಮಾಡದ ಭಾರತೀಯ ಚುನಾವಣಾ ಆಯೋಗ.
ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡಿರಬೇಕು. ಮತ್ತು ಆ ರಾಜ್ಯಗಳ ವಿಧಾನಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು.
ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದೆ. ಈ ಆಧಾರದ ಮೇಲೆ ಎಎಪಿಗೆ ರಾಷ್ಟ್ರೀಯ ಸ್ಥಾನಮಾನ ದೊರಕಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…