2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್ ಅವರು ನಾಮಪತ್ರ ಸಲ್ಲಿಸಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪುರುಷೋತ್ತಮ್ ಅವರು ಚುನಾವಣಾಧಿಕಾರಿ ತೇಜಸ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆನ್ನು ಸಲ್ಲಿಸಿದರು. ಈ ವೇಳೆ ಪತ್ನಿ ಪುಷ್ಪಲತಾ, ಆಮ್ ಆದ್ಮಿ ಪಾರ್ಟಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಮೀರ್ ಅಸದ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ಎಎಪಿ ಅಭ್ಯರ್ಥಿ ಪುರುಷೋತ್ತಮ್ ಅವರು ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ 500ಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು.
ದೆಹಲಿ ಹಾಗೂ ಪಂಜಾಬ್ ಮಾದರಿ ಸರ್ಕಾರವನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂಬ ಧ್ಯೇಯದೊಂದಿಗೆ ಚುನಾವಣಾ ಪ್ರಚಾರ ನಡೆಸುತ್ತಿರುವ ಎಎಪಿ ಅಭ್ಯರ್ಥಿ ಪುರುಷೋತ್ತಮ್.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…