2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್ ಅವರು ನಾಮಪತ್ರ ಸಲ್ಲಿಸಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪುರುಷೋತ್ತಮ್ ಅವರು ಚುನಾವಣಾಧಿಕಾರಿ ತೇಜಸ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆನ್ನು ಸಲ್ಲಿಸಿದರು. ಈ ವೇಳೆ ಪತ್ನಿ ಪುಷ್ಪಲತಾ, ಆಮ್ ಆದ್ಮಿ ಪಾರ್ಟಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಮೀರ್ ಅಸದ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ಎಎಪಿ ಅಭ್ಯರ್ಥಿ ಪುರುಷೋತ್ತಮ್ ಅವರು ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ 500ಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು.
ದೆಹಲಿ ಹಾಗೂ ಪಂಜಾಬ್ ಮಾದರಿ ಸರ್ಕಾರವನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂಬ ಧ್ಯೇಯದೊಂದಿಗೆ ಚುನಾವಣಾ ಪ್ರಚಾರ ನಡೆಸುತ್ತಿರುವ ಎಎಪಿ ಅಭ್ಯರ್ಥಿ ಪುರುಷೋತ್ತಮ್.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…