ಮಾಜಿ ಕೇಂದ್ರ ಸಚಿವ ಹಾಗೂ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಆರ್.ಎಲ್.ಜಾಲಪ್ಪ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಜಾಲಪ್ಪ ಸ್ಮೃತಿವನ, ವಸ್ತು ಸಂಗ್ರಹಾಲಯ ಲೋಕಾರ್ಪಣೆ ’ಜಾಲಪ್ಪ ನೆನಪು’ ಕಾರ್ಯಕ್ರಮ ಶನಿವಾರ ಇಲ್ಲಿನ ಆರ್ಎಲ್ಜೆಐಟಿ ಕ್ಯಾಂಪಸ್ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಗಣ್ಯರು
ಜಾಲಪ್ಪ ಅವರ ಪುಣ್ಯಸ್ಥಳವನ್ನು ಸ್ಮೃತಿವನವಾಗಿ ಅಭಿವೃದ್ದಿಪಡಿಸಿ ಫೋಟೋ ಗ್ಯಾಲರಿ ಮತ್ತು ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗಿದೆ. ಜಾಲಪ್ಪ ಅವರು ನಡೆದು ಬಂದ ಹಾದಿಯನ್ನು ಬಿಂಬಿಸುವ ಛಾಯಾಚಿತ್ರಗಳು, ಜಾಲಪ್ಪ ಅವರ ಅನನ್ಯ ವಸ್ತು-ವಿಶೇಷತೆಗಳನ್ನು ಸಂಗ್ರಹಿಸಿಡುವ ಪ್ರಯತ್ನ ಮಾಡಲಾಗಿದೆ.
ಅಮೃತ ಶಿಲೆಯಲ್ಲಿ ಕೆತ್ತಲಾಗಿರುವ ಪುತ್ಥಳಿಯನ್ನು ವಸ್ತು ಸಂಗ್ರಹಾಲಯದಲ್ಲಿ ಲೋಕಾರ್ಪಣೆ ಮಾಡಲಾಗಿದೆ.
ಈ ವೇಳೆ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪಿ.ಜಿ.ಆರ್. ಸಿಂಧ್ಯಾ, ಮಾಜಿ ಶಾಸಕ ವೆಂಕಟಾಚಲಯ್ಯ, ಶಾಸಕ ಟಿ.ವೆಂಕಟರಮಣಯ್ಯ, ರೇಷ್ಮೆ ಮಂಡಳಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಖ್ಯಾತ ವಕೀಲ ಎಂ.ಟಿ.ನಾಣಯ್ಯ, ಪಿಎಲ್ ಡಿ ಬ್ಯಾಂಕ್ ಅದ್ಯಕ್ಷ ಲಕ್ಷ್ಮೀನಾರಾಯಣ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…