ಬೆಂಗಳೂರು : ಆರ್ಸಿಬಿ ವಿಜಯೋತ್ಸವದಲ್ಲಿ ಉಂಟಾದ ನೂಕುನುಗ್ಗಲಿನ ವೇಳೆ ಭೀಕರ ಕಾಲ್ತುಳಿತ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.
ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಹಲವು ಗಾಯಾಳುಗಳನ್ನು ಸಮೀಪದ ಬೌರಿಂಗ್ ಆಸ್ಪತ್ರೆಗೆ ಹಾಗೂ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಿಕ್ಕವರಿಗೆ ಸಮೀಪದ ಆಸ್ಪತ್ರೆಗಳಲ್ಲೇ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.
ಅನಾಹುತ ನಡೆದ ಹಿನ್ನೆಲೆಯಲ್ಲಿ ವಿಜಯೋತ್ಸವ ಕಾರ್ಯಕ್ರಮ ರದ್ದು ಪಡಿಸಲಾಗಿದೆ. ಜನರನ್ನು ಮನೆಗೆ ತೆರಳುವಂತೆ ಪೊಲೀಸರು ಮೈಕ್ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…