ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಿದ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಾರೆ.
ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಲೆಂದು ನೆನ್ನೆಯಷ್ಟೆ ಘಾಟಿ ಸುಬ್ರಮಣ್ಯದಲ್ಲಿ ಪೂಜೆ ಸಲ್ಲಿಸಿದ್ದರು. ಪೂಜೆ ಸಲ್ಲಿಸಿದ ಫಲವಾಗಿ ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಿದೆ. ಈ ಹಿನ್ನೆಲೆ ಇಂದು ಬೆಳಗ್ಗೆ ಆರ್ ಸಿಬಿ ಅಭಿಮಾನಿ ಹಳ್ಳಿರೈತ ಅಂಬರೀಶ್ ಅವರು ದೇವಾಲಯದ ಮುಂಭಾಗ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಾರೆ.
ಈ ಬಾರಿ ಐಪಿಎಲ್ ಕಪ್ ಗೆದ್ದು ಬರಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…