ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಿದ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಾರೆ.
ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಲೆಂದು ನೆನ್ನೆಯಷ್ಟೆ ಘಾಟಿ ಸುಬ್ರಮಣ್ಯದಲ್ಲಿ ಪೂಜೆ ಸಲ್ಲಿಸಿದ್ದರು. ಪೂಜೆ ಸಲ್ಲಿಸಿದ ಫಲವಾಗಿ ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಿದೆ. ಈ ಹಿನ್ನೆಲೆ ಇಂದು ಬೆಳಗ್ಗೆ ಆರ್ ಸಿಬಿ ಅಭಿಮಾನಿ ಹಳ್ಳಿರೈತ ಅಂಬರೀಶ್ ಅವರು ದೇವಾಲಯದ ಮುಂಭಾಗ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಾರೆ.
ಈ ಬಾರಿ ಐಪಿಎಲ್ ಕಪ್ ಗೆದ್ದು ಬರಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…