ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಿದ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಾರೆ.
ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಲೆಂದು ನೆನ್ನೆಯಷ್ಟೆ ಘಾಟಿ ಸುಬ್ರಮಣ್ಯದಲ್ಲಿ ಪೂಜೆ ಸಲ್ಲಿಸಿದ್ದರು. ಪೂಜೆ ಸಲ್ಲಿಸಿದ ಫಲವಾಗಿ ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಿದೆ. ಈ ಹಿನ್ನೆಲೆ ಇಂದು ಬೆಳಗ್ಗೆ ಆರ್ ಸಿಬಿ ಅಭಿಮಾನಿ ಹಳ್ಳಿರೈತ ಅಂಬರೀಶ್ ಅವರು ದೇವಾಲಯದ ಮುಂಭಾಗ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಾರೆ.
ಈ ಬಾರಿ ಐಪಿಎಲ್ ಕಪ್ ಗೆದ್ದು ಬರಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…