ಆರ್ ಸಿ ಬಿಗೆ ನೂತನ ಸಾರಥಿ, ಕೊಹ್ಲಿ ಶಿಷ್ಯನಿಗೆ ಪಟ್ಟ!

ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೇನೆಗೆ ನೂತನ ಸಾರಥಿಯನ್ನು ನೇಮಿಸಿದೆ.

ಕಳೆದ ಬಾರಿ ಸೆಮಿಸ್ ಗೆ ತಲುಪಿದ್ದ ಆರ್ ಸಿ ಬಿ ಮೆಗಾ ಹಾರಾಜಿನ ನಂತರ ಹೊಸ ತಂಡವಾಗಿ ರೂಪುಗೊಂಡಿದ್ದು, ಹಲವು ಹೊಸ ಆಟಗಾರರಿಗೆ ತಂಡ ಮಣೆ ಹಾಕಿದ್ದೂ, ಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ತಂಡದ ನಾಯಕರಾಗಿದ್ದ ಫಾಫ್ ಡೂಪ್ಲೆಸಿಸ್, ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಷವೆಲ್ ನಂತಹ ಹಿರಿಯ ಆಟಗಾರರನ್ನು ಕೈಬಿಟ್ಟಿದ್ದು ಸ್ಫೋಟಕ ದಾಂಡಿಗರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್, ಜಾಕೋಬ್ ಬೇತಲ್ ರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಹೊಸ ಹಾಗೂ ಹುರುಪಿನ ತಂಡವನ್ನು ಕಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕ ಆಯ್ಕೆ ಕಂಗಟ್ಟಾಗಿತ್ತು, ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿ ಮುನ್ನಡೆಸಿದ್ದ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿರುವ ಆರ್ ಸಿ ಬಿಗೆ ನೂತನ ನಾಯಕರಾಗಿ ಸ್ಪೋಟಕ ಆಟಗಾರ ರಜತ್ ಪಾಟಿದರ್ ಆಯ್ಕೆಯಾಗಿದ್ದಾರೆ.

ಹಲವಾರು ನಿರೀಕ್ಷೆಯೊಂದಿಗೆ ತಂಡದ ಆಡಳಿತ ಮಂಡಳಿ ಹಾಗೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಸೇರಿ ರಜತ್ ಪಾಟಿದರ್ ಅವರನ್ನು ಆಯ್ಕೆ ಮಾಡಿದ್ದು ತಂಡವನ್ನು ಸಮತೋಲನ ಹಾಗೂ ಸಮರ್ಥವಾಗಿ ಮುನ್ನಡೆಸಿ ತನ್ನ ಸಾಮರ್ಥ್ಯವನ್ನು ಅನಾವರಣ ಗೊಳಿಸಬೇಕಾಗಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago