ಎಟಿಎಂ ಹಣ ತುಂಬುವ ವ್ಯಾನ್ನಲ್ಲಿದ್ದ 66 ಲಕ್ಷ ಹಣವನ್ನು ಕಳ್ಳರು ಕದ್ದು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿದ್ದಾರೆ.
ಆಂಧ್ರಪ್ರದೇಶದ ಒಂಗೋಲ್ ಪಟ್ಟಣದಲ್ಲಿ ಗುರುವಾರ ಎಟಿಎಂನಲ್ಲಿ ಹಣ ತುಂಬುವ ವ್ಯಾನ್ನಿಂದ ₹66 ಲಕ್ಷ ದೋಚಿದ್ದ ದುಷ್ಕರ್ಮಿಗಳನ್ನು ಪ್ರಕಾಶಂ ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಿದ ಸಂಪೂರ್ಣ ಹಣವನ್ನು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಒಂಗೋಲ್ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಟಿಎಂ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಸಿಎಂಎಸ್ ಮಾಜಿ ಉದ್ಯೋಗಿ ಸಣ್ಣಮೂರು ಮಹೇಶ್ ಬಾಬು (22), ರಾಚರ್ಲ ರಾಜಶೇಖರ್ (19), ಸಿಎಂಎಸ್ ಒಂಗೋಲ್ ಶಾಖಾ ವ್ಯವಸ್ಥಾಪಕ ಗುಜ್ಜುಲ ವೆಂಕಟ ಕೊಂಡರೆಡ್ಡಿ (40) ಎಂದು ಗುರುತಿಸಲಾಗಿದೆ.
ಪ್ರಕಾಶಂ ಎಸ್ಪಿ ಗರುಡ್ ಸುಮಿತ್ ಔನಿಲ್ ಮಾತನಾಡಿ, ಸಿಎಂಎಸ್ ಸೆಕ್ಯುರಿಟಿ ಕಂಪನಿ ಸಿಬ್ಬಂದಿ ವಿವಿಧ ಎಟಿಎಂಗಳಲ್ಲಿ ನಗದು ತುಂಬಲು ತಮ್ಮ ಶಾಖೆಯಿಂದ ₹ 68 ಲಕ್ಷ ತೆಗೆದುಕೊಂಡಿದ್ದಾರೆ. ಕರ್ನೂಲ್ ರಸ್ತೆಯ ವರ್ಮಾ ಹೋಟೆಲ್ ಬಳಿ ವಾಹನ ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಹಿಂತಿರುಗಿ ನೋಡಿದಾಗ ₹66 ಲಕ್ಷ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…