ಆಲದ ಮರದ ಬುಡದಲ್ಲಿ 66 ಲಕ್ಷ ಹಣ ಪತ್ತೆ

ಎಟಿಎಂ ಹಣ ತುಂಬುವ ವ್ಯಾನ್‌ನಲ್ಲಿದ್ದ 66 ಲಕ್ಷ ಹಣವನ್ನು ಕಳ್ಳರು ಕದ್ದು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿದ್ದಾರೆ.

ಆಂಧ್ರಪ್ರದೇಶದ ಒಂಗೋಲ್ ಪಟ್ಟಣದಲ್ಲಿ ಗುರುವಾರ ಎಟಿಎಂನಲ್ಲಿ ಹಣ ತುಂಬುವ ವ್ಯಾನ್‌ನಿಂದ ₹66 ಲಕ್ಷ ದೋಚಿದ್ದ ದುಷ್ಕರ್ಮಿಗಳನ್ನು ಪ್ರಕಾಶಂ ಪೊಲೀಸರು ಬಂಧಿಸಿದ್ದಾರೆ.  ಕಳವು ಮಾಡಿದ ಸಂಪೂರ್ಣ ಹಣವನ್ನು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.

 ಒಂಗೋಲ್‌ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಟಿಎಂ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಸಿಎಂಎಸ್ ಮಾಜಿ ಉದ್ಯೋಗಿ ಸಣ್ಣಮೂರು ಮಹೇಶ್ ಬಾಬು (22), ರಾಚರ್ಲ ರಾಜಶೇಖರ್ (19), ಸಿಎಂಎಸ್ ಒಂಗೋಲ್ ಶಾಖಾ ವ್ಯವಸ್ಥಾಪಕ ಗುಜ್ಜುಲ ವೆಂಕಟ ಕೊಂಡರೆಡ್ಡಿ (40) ಎಂದು ಗುರುತಿಸಲಾಗಿದೆ.

 ಪ್ರಕಾಶಂ ಎಸ್ಪಿ ಗರುಡ್ ಸುಮಿತ್ ಔನಿಲ್ ಮಾತನಾಡಿ, ಸಿಎಂಎಸ್ ಸೆಕ್ಯುರಿಟಿ ಕಂಪನಿ ಸಿಬ್ಬಂದಿ ವಿವಿಧ ಎಟಿಎಂಗಳಲ್ಲಿ ನಗದು ತುಂಬಲು ತಮ್ಮ ಶಾಖೆಯಿಂದ ₹ 68 ಲಕ್ಷ ತೆಗೆದುಕೊಂಡಿದ್ದಾರೆ. ಕರ್ನೂಲ್ ರಸ್ತೆಯ ವರ್ಮಾ ಹೋಟೆಲ್ ಬಳಿ ವಾಹನ ನಿಲ್ಲಿಸಿ ಊಟಕ್ಕೆ ತೆರಳಿದ್ದರು.  ಹಿಂತಿರುಗಿ ನೋಡಿದಾಗ ₹66 ಲಕ್ಷ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

3 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

13 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

14 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

17 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

22 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

1 day ago