ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಆಲಿಕಲ್ಲು ಸಹಿತ ಭಾರೀ ಮಳೆಗೆ ತಾಲೂಕಿನ ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ನಗರದ ತಾಲ್ಲೂಕು ಕಚೇರಿ ರಸ್ತೆ, ಕಾಳಮ್ಮ ರಸ್ತೆ, ತೇರಿನ ಬೀದಿ – ಭುವನೇಶ್ವರಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ರಸ್ತೆಗೆ ಚರಂಡಿ ನೀರು ಬಂದಿರುವುದರಿಂದ ಗಬ್ಬು ವಾಸನೆಯಿಂದಾಗಿ ಸಾರ್ವಜನಿಕರು ಓಡಾಡಲು ಕಷ್ಟಕರವಾಗಿದೆ.
ಹಲವೆಡೆ ಸುರಿದ ಬಿರುಗಾಳಿ, ಆಲಿಕಲ್ಲು ಸಮೇತ ಭಾರಿ ಮಳೆಯಿಂದಾಗಿ ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ರೈತ ರವಿಚಂದ್ರ ಎಂಬಾತ ತನ್ನ ಐದು ಎಕರೆಯಲ್ಲಿ ಬೆಳೆದಿದ್ದ ಹೀರೆಕಾಯಿ, ಹೂಕೋಸು, ಶಾಮಂತಿಗೆ ಹೂ ತೋಟ ಸಂಪೂರ್ಣ ನಾಶವಾಗಿದೆ. ತೋಟದಲ್ಲಿನ ಹೀರೇಕಾಯಿ ಗಿಡಗಳು ಹೂ ಬಿಟ್ಟು ಇನ್ನೇನು ಕೆಲವೇ ದಿನಗಳಲ್ಲಿ ಫಸಲು ನಿರೀಕ್ಷೆಯಲ್ಲಿದ್ದ ರೈತ ರವಿಚಂದ್ರ ಜೀವನಕ್ಕೆ ರಾತ್ರಿ ಸುರಿದ ಮಳೆ ಶಾಪವಾಗಿ ಪರಿಣಮಿಸಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…