ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿ ಪ್ರಯುಕ್ತ ನಗರದ ಹೇಮಾವತಿ ಪೇಟೆಯಲ್ಲಿ ಹೇಮಾವತಿಪೇಟೆ ಯುವಕರ ಸಂಘದ ವತಿಯಿಂದ ಗಂಗಮ್ಮ, ಚೌಡೇಶ್ವರಿ, ಮುತ್ಯಾಲಮ್ಮ, ಲಕ್ಷ್ಮಿದೇವಿ, ಕಾಳಮ್ಮ ದೇವತೆಗಳ ಉತ್ಸವ ಅದ್ಧೂರಿಯಾಗಿ ನಡೆಸಲಾಗುತ್ತಿದೆ.
ಹೇಮಾವತಿಪೇಟೆ ಯುವಕರ ಸಂಘದಿಂದ ಕಳೆದ 30 ವರ್ಷಗಳಿಂದ ದೇವತೆಗಳ ಉತ್ಸವ ನಡೆಸಲಾಗುತ್ತಿದೆ. ಆಷಾಡ ಮಾಸದ ಪ್ರಯುಕ್ತ ಐದು ದೇವತೆಗಳಿಗೆ ಅದ್ಧೂರಿಯಾಗಿ ಪೂಜಾ ಕಾರ್ಯಕ್ರಮಗಳನ್ನ ನಡೆಸಲಾಗುತ್ತದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಸಂಘದ ಉಪಾಧ್ಯಕ್ಷರಾದ ಮಹೇಶ್ ತಿಳಿಸಿದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…