ಆಸ್ಟ್ರೇಲಿಯಾದ ವಿರುದ್ಧ ಆರಂಭವಾಗಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತದ ತಂಡದ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾದ ಬೌಲಿಂಗ್ ಪಡೆಗೆ ಬೆವರಿಳಿಸಿ ಬೃಹತ್ ಮೊತ್ತ ಕಲೆಹಾಕಿದರು.
ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (53) ಹಾಗೂ ಉಪನಾಯಕ ಋತುರಾಜ್ ಗಾಯಕ್ವಾಡ್ (58) ಉತ್ತಮ ಆರಂಭವನ್ನು ನೀಡಿದರು.
ನಂತರ ಬಂದ ಇಶಾನ್ ಕಿಶನ್ ಇನ್ನಿಂಗ್ಸ್ ಗೆ ವೇಗ ತುಂಬಿದರು, ಕೇವಲ 32 ಬಾಲ್ ಗೆ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಸಹಿತ (52) ರನ್ ಗಳಿಸಿದರು.
ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು, ಭಾರತದ ಕರಾರುವಾಕ್ ದಾಳಿಗೆ ಬೆದರಿದ ಆಸೀಸ್ 191 ರನ್ ಗೆ ಆಲೌಟ್ ಆಯಿತು.
ಸ್ಟೀವನ್ ಸ್ಮಿತ್ (19), ಮ್ಯಾಥ್ಯೂ ಶಾಟ್೯ (19), ಜೋಶ್ ಇಂಗ್ಲಿಷ್ (2), ಮ್ಯಾಕ್ಸ್ ವೆಲ್ (12) ನಿರಾಸೆ ಮೂಡಿಸಿದರು, ಆದರೆ ಅಲ್ ರೌಂಡರ್ ಮಾಕ್೯ ಸ್ಟೋನಿಸ್ (45), ಟೀಮ್ ಡೇವಿಡ್ (37) ಹಾಗೂ ಮ್ಯಾಥ್ಯೂ ವೆಡ್ (42) ರನ್ ಗಳಿಸಿ 191 ರನ್ ಗಳಿಸಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…