ಆಸ್ಟ್ರೇಲಿಯಾದ ವಿರುದ್ಧ ಆರಂಭವಾಗಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತದ ತಂಡದ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾದ ಬೌಲಿಂಗ್ ಪಡೆಗೆ ಬೆವರಿಳಿಸಿ ಬೃಹತ್ ಮೊತ್ತ ಕಲೆಹಾಕಿದರು.
ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (53) ಹಾಗೂ ಉಪನಾಯಕ ಋತುರಾಜ್ ಗಾಯಕ್ವಾಡ್ (58) ಉತ್ತಮ ಆರಂಭವನ್ನು ನೀಡಿದರು.
ನಂತರ ಬಂದ ಇಶಾನ್ ಕಿಶನ್ ಇನ್ನಿಂಗ್ಸ್ ಗೆ ವೇಗ ತುಂಬಿದರು, ಕೇವಲ 32 ಬಾಲ್ ಗೆ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಸಹಿತ (52) ರನ್ ಗಳಿಸಿದರು.
ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು, ಭಾರತದ ಕರಾರುವಾಕ್ ದಾಳಿಗೆ ಬೆದರಿದ ಆಸೀಸ್ 191 ರನ್ ಗೆ ಆಲೌಟ್ ಆಯಿತು.
ಸ್ಟೀವನ್ ಸ್ಮಿತ್ (19), ಮ್ಯಾಥ್ಯೂ ಶಾಟ್೯ (19), ಜೋಶ್ ಇಂಗ್ಲಿಷ್ (2), ಮ್ಯಾಕ್ಸ್ ವೆಲ್ (12) ನಿರಾಸೆ ಮೂಡಿಸಿದರು, ಆದರೆ ಅಲ್ ರೌಂಡರ್ ಮಾಕ್೯ ಸ್ಟೋನಿಸ್ (45), ಟೀಮ್ ಡೇವಿಡ್ (37) ಹಾಗೂ ಮ್ಯಾಥ್ಯೂ ವೆಡ್ (42) ರನ್ ಗಳಿಸಿ 191 ರನ್ ಗಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…