ಹನ್ನೆರೆಡು ವರ್ಷಗಳ ನಂತರ ಮತ್ತೊಮ್ಮೆ ಏಕದಿನ ವಿಶ್ವಕಪ್ ಗೆಲ್ಲಲು, ಹತ್ತು ವರ್ಷಗಳ ನಂತರ ಐಸಿಸಿ ಟ್ರೋಫಿ ಗೆಲ್ಲುವ ಅದ್ಭುತ ಅವಕಾಶ ಟೀಂ ಇಂಡಿಯಾದ ಮುಂದಿದ್ದು ಆಸೀಸ್ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಅವಕಾಶ ಒದಗಿ ಬಂದಿದೆ.
2003 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅಂದಿನ ಭಾರತ ತಂಡದ ನಾಯಕರಾದ ಸೌರವ್ ಗಂಗೂಲಿ ತಂಡದ ವಿರುದ್ಧ ನಾಯಕ ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು ಆಗ ಭಾರತ ತಂಡ ರನ್ನರ್ ಆಫ್ ಗೆ ತೃಪ್ತಿಪಟ್ಟುಕೊಂಡಿತ್ತು.
ಭಾರತದ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅದ್ಭುತ ಆರಂಭವನ್ನು ನೀಡುತ್ತಿದ್ದು ನಂತರ ಬರುವ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ಅದ್ಭುತ ಫಾರ್ಮ್ ನಲ್ಲಿದ್ದಾರೆ.
ಆಸ್ಟ್ರೇಲಿಯಾದ ಪರವಾಗಿ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯, ಗ್ಲೇನ್ ಮ್ಯಾಕ್ಸ್ವಲ್, ಸ್ಮಿತ್ ಹಾಗೂ ಲಬುಶನಗೆ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ವೇಗಿಗಳಾದ ಹೆಜಲ್ವುಡ್, ಸ್ಟಾಕ್೯ ಹಾಗೂ ಪ್ಯಾಟ್ ಕಮ್ಮಿನ್ಸ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.
ಮಧ್ಯಾಹ್ನ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ, ವಿಶ್ವಕಪ್ ಚಾಂಪಿಯನ್ ಆದ ಕಪಿಲ್ ದೇವ್, ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಎಲ್ಲಾ ನಾಯಕರು ಹಾಜರಿ ಇರಲಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…