ಹನ್ನೆರೆಡು ವರ್ಷಗಳ ನಂತರ ಮತ್ತೊಮ್ಮೆ ಏಕದಿನ ವಿಶ್ವಕಪ್ ಗೆಲ್ಲಲು, ಹತ್ತು ವರ್ಷಗಳ ನಂತರ ಐಸಿಸಿ ಟ್ರೋಫಿ ಗೆಲ್ಲುವ ಅದ್ಭುತ ಅವಕಾಶ ಟೀಂ ಇಂಡಿಯಾದ ಮುಂದಿದ್ದು ಆಸೀಸ್ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಅವಕಾಶ ಒದಗಿ ಬಂದಿದೆ.
2003 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅಂದಿನ ಭಾರತ ತಂಡದ ನಾಯಕರಾದ ಸೌರವ್ ಗಂಗೂಲಿ ತಂಡದ ವಿರುದ್ಧ ನಾಯಕ ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು ಆಗ ಭಾರತ ತಂಡ ರನ್ನರ್ ಆಫ್ ಗೆ ತೃಪ್ತಿಪಟ್ಟುಕೊಂಡಿತ್ತು.
ಭಾರತದ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅದ್ಭುತ ಆರಂಭವನ್ನು ನೀಡುತ್ತಿದ್ದು ನಂತರ ಬರುವ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ಅದ್ಭುತ ಫಾರ್ಮ್ ನಲ್ಲಿದ್ದಾರೆ.
ಆಸ್ಟ್ರೇಲಿಯಾದ ಪರವಾಗಿ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯, ಗ್ಲೇನ್ ಮ್ಯಾಕ್ಸ್ವಲ್, ಸ್ಮಿತ್ ಹಾಗೂ ಲಬುಶನಗೆ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ವೇಗಿಗಳಾದ ಹೆಜಲ್ವುಡ್, ಸ್ಟಾಕ್೯ ಹಾಗೂ ಪ್ಯಾಟ್ ಕಮ್ಮಿನ್ಸ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.
ಮಧ್ಯಾಹ್ನ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ, ವಿಶ್ವಕಪ್ ಚಾಂಪಿಯನ್ ಆದ ಕಪಿಲ್ ದೇವ್, ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಎಲ್ಲಾ ನಾಯಕರು ಹಾಜರಿ ಇರಲಿದ್ದಾರೆ.
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…