ರಾಯಪುರದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ನ ಸಂಘಟಿತ ಪ್ರಯತ್ನದಿಂದ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿದ್ದು ಇನ್ನೂ ಒಂದು ಪಂದ್ಯ ಇರುವಾಗಲೇ ಸೂರ್ಯ ಕುಮಾರ್ ನೇತೃತ್ವದ ಭಾರತ ತಂಡ ಸರಣಿ ಗೆದ್ದು ಬೀಗಿದೆ.
ಟಾಸ್ ಸೋತರು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (37)ಹಾಗೂ ಋತುರಾಜ್ ಗಾಯಕ್ವಾಡ್(32) ಉತ್ತಮ ಆರಂಭವನ್ನು ನೀಡಿದರು , ಇಬ್ಬರೂ ವೇಗವಾಗಿ ರನ್ ಗಳಿಸಿ ಅಧ೯ಶತಕದ ಜೊತೆಯಾಟ ನಡೆಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿತು, ಫಿಲಿಪ್ಸ್ (8)ರನ್ ಗಳಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ಒಪ್ಪಿಸಿದರು, ಟ್ರಾವಿಸ್ ಹೆಡ್ (31), ಹಾಗೂ ಬೆನ್ (19) , ಆರೋನ್ (8) ರನ್ ಗಳಿಸಿದರೆ ಮ್ಯಾಥ್ಯೂ ವೆಡ್ (36)ರನ್ ಗಳಿಸಿದರು ಯಾವುದೇ ಪ್ರಯೋಜನವಾಗದೆ 20 ರನ್ ಸೋಲನ್ನು ಅನುಭವಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…