ರಾಯಪುರದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ನ ಸಂಘಟಿತ ಪ್ರಯತ್ನದಿಂದ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿದ್ದು ಇನ್ನೂ ಒಂದು ಪಂದ್ಯ ಇರುವಾಗಲೇ ಸೂರ್ಯ ಕುಮಾರ್ ನೇತೃತ್ವದ ಭಾರತ ತಂಡ ಸರಣಿ ಗೆದ್ದು ಬೀಗಿದೆ.
ಟಾಸ್ ಸೋತರು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (37)ಹಾಗೂ ಋತುರಾಜ್ ಗಾಯಕ್ವಾಡ್(32) ಉತ್ತಮ ಆರಂಭವನ್ನು ನೀಡಿದರು , ಇಬ್ಬರೂ ವೇಗವಾಗಿ ರನ್ ಗಳಿಸಿ ಅಧ೯ಶತಕದ ಜೊತೆಯಾಟ ನಡೆಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿತು, ಫಿಲಿಪ್ಸ್ (8)ರನ್ ಗಳಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ಒಪ್ಪಿಸಿದರು, ಟ್ರಾವಿಸ್ ಹೆಡ್ (31), ಹಾಗೂ ಬೆನ್ (19) , ಆರೋನ್ (8) ರನ್ ಗಳಿಸಿದರೆ ಮ್ಯಾಥ್ಯೂ ವೆಡ್ (36)ರನ್ ಗಳಿಸಿದರು ಯಾವುದೇ ಪ್ರಯೋಜನವಾಗದೆ 20 ರನ್ ಸೋಲನ್ನು ಅನುಭವಿಸಿದರು.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…