ತವರಿನಲ್ಲಿ ನಡೆಯುವ ಏಕದಿನ ವಿಶ್ವಕಪ್ ಗೂ ಮುನ್ನ ಆಸ್ಟ್ರೇಲಿಯಾ ವಿರುದ್ದ ನಡೆಯುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ನಾಯಕನ ಪಟ್ಟವನ್ನು ನೀಡಲಾಗಿದೆ.
ಇತ್ತೀಚೆಗಷ್ಟೇ ಗಾಯದಿಂದ ಗುಣಮುಖರಾಗಿ ಏಷ್ಯಾ ಕಪ್ ನಲ್ಲಿ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ನಲ್ಲಿ ಮಿಂಚಿದ್ದ ಕೆ.ಎಲ್. ರಾಹುಲ್ ಗೆ ಮತ್ತೊಮ್ಮೆ ನಾಯಕತ್ವ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ಮೊದಲೆರಡು ಪಂದ್ಯಕ್ಕೆ ಟೀಂ ಇಂಡಿಯಾ:
ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ (ಉಪ ನಾಯಕ) ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ವಾಶಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಸೆಪ್ಟೆಂಬರ್ 22 ರಂದು ಮೊಹಾಲಿಯಲ್ಲಿ ಮೊದಲ ಪಂದ್ಯ, ಸೆಪ್ಟೆಂಬರ್ 24 ರಂದು ಇಂಧೋರ್ ಹಾಗೂ ತೃತೀಯ ಏಕದಿನ ಪಂದ್ಯವು ಸೆಪ್ಟೆಂಬರ್ 27 ರಂದು ರಾಜ್ಯ ಕೋಟ್ ನಲ್ಲಿ ನಡೆಯಲಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…