ತವರಿನಲ್ಲಿ ನಡೆಯುವ ಏಕದಿನ ವಿಶ್ವಕಪ್ ಗೂ ಮುನ್ನ ಆಸ್ಟ್ರೇಲಿಯಾ ವಿರುದ್ದ ನಡೆಯುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ನಾಯಕನ ಪಟ್ಟವನ್ನು ನೀಡಲಾಗಿದೆ.
ಇತ್ತೀಚೆಗಷ್ಟೇ ಗಾಯದಿಂದ ಗುಣಮುಖರಾಗಿ ಏಷ್ಯಾ ಕಪ್ ನಲ್ಲಿ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ನಲ್ಲಿ ಮಿಂಚಿದ್ದ ಕೆ.ಎಲ್. ರಾಹುಲ್ ಗೆ ಮತ್ತೊಮ್ಮೆ ನಾಯಕತ್ವ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ಮೊದಲೆರಡು ಪಂದ್ಯಕ್ಕೆ ಟೀಂ ಇಂಡಿಯಾ:
ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ (ಉಪ ನಾಯಕ) ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ವಾಶಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಸೆಪ್ಟೆಂಬರ್ 22 ರಂದು ಮೊಹಾಲಿಯಲ್ಲಿ ಮೊದಲ ಪಂದ್ಯ, ಸೆಪ್ಟೆಂಬರ್ 24 ರಂದು ಇಂಧೋರ್ ಹಾಗೂ ತೃತೀಯ ಏಕದಿನ ಪಂದ್ಯವು ಸೆಪ್ಟೆಂಬರ್ 27 ರಂದು ರಾಜ್ಯ ಕೋಟ್ ನಲ್ಲಿ ನಡೆಯಲಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…