ತವರಿನಲ್ಲಿ ನಡೆಯುವ ಏಕದಿನ ವಿಶ್ವಕಪ್ ಗೂ ಮುನ್ನ ಆಸ್ಟ್ರೇಲಿಯಾ ವಿರುದ್ದ ನಡೆಯುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ನಾಯಕನ ಪಟ್ಟವನ್ನು ನೀಡಲಾಗಿದೆ.
ಇತ್ತೀಚೆಗಷ್ಟೇ ಗಾಯದಿಂದ ಗುಣಮುಖರಾಗಿ ಏಷ್ಯಾ ಕಪ್ ನಲ್ಲಿ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ನಲ್ಲಿ ಮಿಂಚಿದ್ದ ಕೆ.ಎಲ್. ರಾಹುಲ್ ಗೆ ಮತ್ತೊಮ್ಮೆ ನಾಯಕತ್ವ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ಮೊದಲೆರಡು ಪಂದ್ಯಕ್ಕೆ ಟೀಂ ಇಂಡಿಯಾ:
ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ (ಉಪ ನಾಯಕ) ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ವಾಶಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಸೆಪ್ಟೆಂಬರ್ 22 ರಂದು ಮೊಹಾಲಿಯಲ್ಲಿ ಮೊದಲ ಪಂದ್ಯ, ಸೆಪ್ಟೆಂಬರ್ 24 ರಂದು ಇಂಧೋರ್ ಹಾಗೂ ತೃತೀಯ ಏಕದಿನ ಪಂದ್ಯವು ಸೆಪ್ಟೆಂಬರ್ 27 ರಂದು ರಾಜ್ಯ ಕೋಟ್ ನಲ್ಲಿ ನಡೆಯಲಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…