ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.
ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…