ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.
ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…