ವಿಶ್ವಕಪ್ ಟೂರ್ನಿ ಮುಕ್ತಾಯವಾಗಿದ್ದು ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿ ನಡೆಯಲಿದ್ದು ಹಿರಿಯ ಆಟಗಾರರು ವಿಶ್ರಾಂತಿ ಪಡೆದಿರುವುದರಿಂದ ಬಿಸಿಸಿಐ ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ ಪಟ್ಟ ಕಟ್ಟಿದೆ.
ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಅಲ್ ರೌಂಡರ್ ರವೀಂದ್ರ ಜಡೇಜಾ, ವೇಗಿಗಳಾದ ಜಸ್ಪ್ರಿತ್ ಬುಮ್ರಾ, ಶಮಿ, ಸಿರಾಜ್ ಸೇರಿದಂತೆ ಹಲವರಿಗೆ ವಿಶ್ರಾಂತಿ ನೀಡಿದ್ದು ಯುವ ಆಟಗಾರರಿಗೆ ಅವಕಾಶ ನೀಡಿದೆ.
ತಂಡದ ವಿವರ: ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವಮಾ೯, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಅಷ೯ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…