ವಿಶ್ವಕಪ್ ಟೂರ್ನಿ ಮುಕ್ತಾಯವಾಗಿದ್ದು ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿ ನಡೆಯಲಿದ್ದು ಹಿರಿಯ ಆಟಗಾರರು ವಿಶ್ರಾಂತಿ ಪಡೆದಿರುವುದರಿಂದ ಬಿಸಿಸಿಐ ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ ಪಟ್ಟ ಕಟ್ಟಿದೆ.
ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಅಲ್ ರೌಂಡರ್ ರವೀಂದ್ರ ಜಡೇಜಾ, ವೇಗಿಗಳಾದ ಜಸ್ಪ್ರಿತ್ ಬುಮ್ರಾ, ಶಮಿ, ಸಿರಾಜ್ ಸೇರಿದಂತೆ ಹಲವರಿಗೆ ವಿಶ್ರಾಂತಿ ನೀಡಿದ್ದು ಯುವ ಆಟಗಾರರಿಗೆ ಅವಕಾಶ ನೀಡಿದೆ.
ತಂಡದ ವಿವರ: ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವಮಾ೯, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಅಷ೯ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…