ಆಸ್ಟ್ರೇಲಿಯಾ ವಿರುದ್ಧದ ಟಿ -ಟ್ವೆಂಟಿ ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯ ಕುಮಾರ್ ಗೆ ನಾಯಕತ್ವ ಪಟ್ಟ

ವಿಶ್ವಕಪ್ ಟೂರ್ನಿ ಮುಕ್ತಾಯವಾಗಿದ್ದು ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿ ನಡೆಯಲಿದ್ದು ಹಿರಿಯ ಆಟಗಾರರು ವಿಶ್ರಾಂತಿ ಪಡೆದಿರುವುದರಿಂದ ಬಿಸಿಸಿಐ ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ ಪಟ್ಟ ಕಟ್ಟಿದೆ.

ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಅಲ್ ರೌಂಡರ್ ರವೀಂದ್ರ ಜಡೇಜಾ, ವೇಗಿಗಳಾದ ಜಸ್ಪ್ರಿತ್ ಬುಮ್ರಾ, ಶಮಿ, ಸಿರಾಜ್ ಸೇರಿದಂತೆ ಹಲವರಿಗೆ ವಿಶ್ರಾಂತಿ ನೀಡಿದ್ದು ಯುವ ಆಟಗಾರರಿಗೆ ಅವಕಾಶ ನೀಡಿದೆ.

ಸರಣಿ ನವೆಂಬರ್ 23 ರಿಂದ ಆರಂಭವಾಗಲಿದ್ದು ಮೊದಲ ಪಂದ್ಯ ವಿಶಾಖಪಟ್ಟಣ, ಎರಡನೇ ಪಂದ್ಯ ನವೆಂಬರ್ 26ರಂದು ತಿರುವನಂತಪುರಂ, ಮೂರನೇ ಪಂದ್ಯ ನವೆಂಬರ್ 28 ರಂದು ಗುಹವಾಟಿ, ನಾಲ್ಕನೇ ಪಂದ್ಯ ಡಿಸೆಂಬರ್ 1 ರಂದು ರಾಯ್ಪುರ ಹಾಗೂ ಕೊನೆಯ ಹಾಗೂ 5 ನೇ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ.

ತಂಡದ ವಿವರ: ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವಮಾ೯, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಅಷ೯ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಕೊನೆಯ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ತಂಡವನ್ನು ಸೇರಲಿದ್ದು ಎರಡು ಪಂದ್ಯಗಳಿಗೆ ಉಪನಾಯಕನಾಗಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

1 hour ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

21 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago