ತೆಲಂಗಾಣದ ಮೇಡ್ಚಲ್ – ಘಟಕೇಸರ ಪುರಸಭೆಯ ಅಂಬೇಡ್ಕರ್ ನಗರದಲ್ಲಿ ವಾಸವಾಗಿರುವ ಪತಿ ಪಟ್ಟಿ ಕೃಷ್ಣ (50) ಹಾಗೂ ಪತ್ನಿ ಭಾರತಿ (45) ನಡುವೆ ಎರಡು ಫ್ಲಾಟ್ ವಿಚಾರವಾಗಿ ಜಗಳ ನಡೆದಿದೆ.
ಪತ್ನಿಯ ಕಾಟಕ್ಕೆ ತಾಳಲಾರದೇ ಕೃಷ್ಣ ಒಂದು ವರ್ಷದ ಹಿಂದೆ ಮನೆ ಬಿಟ್ಟು ಹೋಗಿದ್ದನು, ಆದರೆ ಕೃಷ್ಣನ ಜಾಡನ್ನು ಪತ್ತೆ ಹಚ್ಚಿದ ಪತ್ನಿ ಮೂರು ದಿನಗಳ ಹಿಂದೆ ಆತನನ್ನು ಹಿಡಿದು ಮನೆಯಲ್ಲಿ ಸರಪಳಿಯಿಂದ ಕೂಡಿ ಹಾಕಿದ್ದಾಳೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೃಷ್ಣನನ್ನು ಬಿಡಿಸಿದಾಗ 3 ದಿನಗಳಿಂದ ಥಳಿಸುತ್ತಿದ್ದಾರೆ ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…