ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟ ದರಗಳಲ್ಲಿ ಸರಾಸರಿ ಶೇ 30%ರಷ್ಟು ಹೆಚ್ಚಳ ಮಾಡಲಾಗಿದೆ. ನಿವೇಶನ, ಕಟ್ಟಡ, ಭೂಮಿ ಮತ್ತಿತರ ಸ್ತಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಜಾರಿ ಮಾಡಲಾಗಿದೆ. 5 ವರ್ಷಗಳ ಬಳಿಕ ಮಾರುಕಟ್ಟೆದರ ಮಾರ್ಗಸೂಚಿ ದರಕ್ಕಿಂತ 500ರಿಂದ 2,000 ಪಟ್ಟು ಹೆಚ್ಚಳ ಮಾಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ರೂ. ನಿಗದಿ ಮಾಡಲಾಗಿದೆ. ಮಾರುಕಟ್ಟೆ ದರ 10 ಕೋಟಿ ರೂ.ಗಳಿಗೂ ಅಧಿಕ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.
ಈ ಹಿಂದೆ 2018ರಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಿತ್ತು. ಕಳೆದ ನಾಲ್ಕೂವರೆ ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ.
ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಸೇರಿದಂತೆ ಬೆಂಗಳೂರಿಗೆ ಸಮೀಪದಲ್ಲಿರುವ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಗ್ರಾಮೀಣಪ್ರದೇಶದಲ್ಲಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಅನುಮೋದಿತ ನಿವೇಶನಗಳ ಮಾರ್ಗಸೂಚಿ ದರದಲ್ಲೂ ಏರಿಕೆ ಮಾಡಲಾಗಿದೆ.
ಕೃಷಿ, ಕೃಷಿಯೇತರ ಜಮೀನುಗಳ ಮಾರ್ಗಸೂಚಿ ದರಗಳಲ್ಲೂ ಸಹ ಭಾರಿ ಬದಲಾವಣೆ ಆಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…