ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟ ದರಗಳಲ್ಲಿ ಸರಾಸರಿ ಶೇ 30%ರಷ್ಟು ಹೆಚ್ಚಳ ಮಾಡಲಾಗಿದೆ. ನಿವೇಶನ, ಕಟ್ಟಡ, ಭೂಮಿ ಮತ್ತಿತರ ಸ್ತಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಜಾರಿ ಮಾಡಲಾಗಿದೆ. 5 ವರ್ಷಗಳ ಬಳಿಕ ಮಾರುಕಟ್ಟೆದರ ಮಾರ್ಗಸೂಚಿ ದರಕ್ಕಿಂತ 500ರಿಂದ 2,000 ಪಟ್ಟು ಹೆಚ್ಚಳ ಮಾಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ರೂ. ನಿಗದಿ ಮಾಡಲಾಗಿದೆ. ಮಾರುಕಟ್ಟೆ ದರ 10 ಕೋಟಿ ರೂ.ಗಳಿಗೂ ಅಧಿಕ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.
ಈ ಹಿಂದೆ 2018ರಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಿತ್ತು. ಕಳೆದ ನಾಲ್ಕೂವರೆ ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ.
ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಸೇರಿದಂತೆ ಬೆಂಗಳೂರಿಗೆ ಸಮೀಪದಲ್ಲಿರುವ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಗ್ರಾಮೀಣಪ್ರದೇಶದಲ್ಲಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಅನುಮೋದಿತ ನಿವೇಶನಗಳ ಮಾರ್ಗಸೂಚಿ ದರದಲ್ಲೂ ಏರಿಕೆ ಮಾಡಲಾಗಿದೆ.
ಕೃಷಿ, ಕೃಷಿಯೇತರ ಜಮೀನುಗಳ ಮಾರ್ಗಸೂಚಿ ದರಗಳಲ್ಲೂ ಸಹ ಭಾರಿ ಬದಲಾವಣೆ ಆಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…