ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟ ದರಗಳಲ್ಲಿ ಸರಾಸರಿ ಶೇ 30%ರಷ್ಟು ಹೆಚ್ಚಳ ಮಾಡಲಾಗಿದೆ. ನಿವೇಶನ, ಕಟ್ಟಡ, ಭೂಮಿ ಮತ್ತಿತರ ಸ್ತಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಜಾರಿ ಮಾಡಲಾಗಿದೆ. 5 ವರ್ಷಗಳ ಬಳಿಕ ಮಾರುಕಟ್ಟೆದರ ಮಾರ್ಗಸೂಚಿ ದರಕ್ಕಿಂತ 500ರಿಂದ 2,000 ಪಟ್ಟು ಹೆಚ್ಚಳ ಮಾಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ರೂ. ನಿಗದಿ ಮಾಡಲಾಗಿದೆ. ಮಾರುಕಟ್ಟೆ ದರ 10 ಕೋಟಿ ರೂ.ಗಳಿಗೂ ಅಧಿಕ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.
ಈ ಹಿಂದೆ 2018ರಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಿತ್ತು. ಕಳೆದ ನಾಲ್ಕೂವರೆ ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ.
ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಸೇರಿದಂತೆ ಬೆಂಗಳೂರಿಗೆ ಸಮೀಪದಲ್ಲಿರುವ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಗ್ರಾಮೀಣಪ್ರದೇಶದಲ್ಲಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಅನುಮೋದಿತ ನಿವೇಶನಗಳ ಮಾರ್ಗಸೂಚಿ ದರದಲ್ಲೂ ಏರಿಕೆ ಮಾಡಲಾಗಿದೆ.
ಕೃಷಿ, ಕೃಷಿಯೇತರ ಜಮೀನುಗಳ ಮಾರ್ಗಸೂಚಿ ದರಗಳಲ್ಲೂ ಸಹ ಭಾರಿ ಬದಲಾವಣೆ ಆಗಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…