ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟ ದರಗಳಲ್ಲಿ ಸರಾಸರಿ ಶೇ 30%ರಷ್ಟು ಹೆಚ್ಚಳ ಮಾಡಲಾಗಿದೆ. ನಿವೇಶನ, ಕಟ್ಟಡ, ಭೂಮಿ ಮತ್ತಿತರ ಸ್ತಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಜಾರಿ ಮಾಡಲಾಗಿದೆ. 5 ವರ್ಷಗಳ ಬಳಿಕ ಮಾರುಕಟ್ಟೆದರ ಮಾರ್ಗಸೂಚಿ ದರಕ್ಕಿಂತ 500ರಿಂದ 2,000 ಪಟ್ಟು ಹೆಚ್ಚಳ ಮಾಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ರೂ. ನಿಗದಿ ಮಾಡಲಾಗಿದೆ. ಮಾರುಕಟ್ಟೆ ದರ 10 ಕೋಟಿ ರೂ.ಗಳಿಗೂ ಅಧಿಕ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.
ಈ ಹಿಂದೆ 2018ರಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಿತ್ತು. ಕಳೆದ ನಾಲ್ಕೂವರೆ ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ.
ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಸೇರಿದಂತೆ ಬೆಂಗಳೂರಿಗೆ ಸಮೀಪದಲ್ಲಿರುವ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಗ್ರಾಮೀಣಪ್ರದೇಶದಲ್ಲಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಅನುಮೋದಿತ ನಿವೇಶನಗಳ ಮಾರ್ಗಸೂಚಿ ದರದಲ್ಲೂ ಏರಿಕೆ ಮಾಡಲಾಗಿದೆ.
ಕೃಷಿ, ಕೃಷಿಯೇತರ ಜಮೀನುಗಳ ಮಾರ್ಗಸೂಚಿ ದರಗಳಲ್ಲೂ ಸಹ ಭಾರಿ ಬದಲಾವಣೆ ಆಗಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…