ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟ ದರಗಳಲ್ಲಿ ಸರಾಸರಿ ಶೇ 30%ರಷ್ಟು ಹೆಚ್ಚಳ ಮಾಡಲಾಗಿದೆ. ನಿವೇಶನ, ಕಟ್ಟಡ, ಭೂಮಿ ಮತ್ತಿತರ ಸ್ತಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಜಾರಿ ಮಾಡಲಾಗಿದೆ. 5 ವರ್ಷಗಳ ಬಳಿಕ ಮಾರುಕಟ್ಟೆದರ ಮಾರ್ಗಸೂಚಿ ದರಕ್ಕಿಂತ 500ರಿಂದ 2,000 ಪಟ್ಟು ಹೆಚ್ಚಳ ಮಾಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ರೂ. ನಿಗದಿ ಮಾಡಲಾಗಿದೆ. ಮಾರುಕಟ್ಟೆ ದರ 10 ಕೋಟಿ ರೂ.ಗಳಿಗೂ ಅಧಿಕ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.
ಈ ಹಿಂದೆ 2018ರಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಿತ್ತು. ಕಳೆದ ನಾಲ್ಕೂವರೆ ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ.
ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಸೇರಿದಂತೆ ಬೆಂಗಳೂರಿಗೆ ಸಮೀಪದಲ್ಲಿರುವ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಗ್ರಾಮೀಣಪ್ರದೇಶದಲ್ಲಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಅನುಮೋದಿತ ನಿವೇಶನಗಳ ಮಾರ್ಗಸೂಚಿ ದರದಲ್ಲೂ ಏರಿಕೆ ಮಾಡಲಾಗಿದೆ.
ಕೃಷಿ, ಕೃಷಿಯೇತರ ಜಮೀನುಗಳ ಮಾರ್ಗಸೂಚಿ ದರಗಳಲ್ಲೂ ಸಹ ಭಾರಿ ಬದಲಾವಣೆ ಆಗಿದೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…