ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ.
2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರವು ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಅವರು ಹೈಕೋರ್ಟ್ಗೆ ಅರ್ಜಿಸಲ್ಲಿಸಿದ್ದರು.
ವಿವಿಧ ಹಂತಗಳಲ್ಲಿ ವಿಚಾರಣೆ ನಡೆಸಿದ ನ್ಯಾ. ಎಂಜಿಎಸ್ ಕಮಲ್ ಅವರ ಪೀಠವು ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿದೆ ಆದೇಶ ನೀಡಿದೆ. ಆದರೆ, 2 ನೇ ಅಭ್ಯರ್ಥಿ ಸಿ. ಮುನಿರಾಜುಗೆ ಗೆಲುವು ಎಂದು ಘೋಷಿಸಲು ನಿರಾಕಣೆ ಮಾಡಿದೆ. ಅಸಿಂಧುಗೊಳಿಸಿದ ಆದೇಶ ಚುನಾವಣಾ ಆಯೋಗಕ್ಕೆ, ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ರವಾನಿಸಲು ಪೀಠವು ನಿರ್ದೇಶನ ನೀಡಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…