ಆ.22ರಂದು 66/11ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರ ಮತ್ತು ಆ.24ರಂದು 66/11ಕೆವಿ ಕೆಐಎಡಿಬಿ ಮತ್ತು 66/11ಕೆವಿ ಅಪೆರಲ್ ಪಾರ್ಕ್ ವಿದ್ಯುತ್ ಉಪಕೇಂದ್ರಗಳಲ್ಲಿ ಇದ್ದಂತಹ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಮುಂದೂಡಲಾಗಿದೆ ಎಂದು ಬೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಾತ್ಕಾಲಿಕ ದಿನಾಂಕಗಳು ಈ ಕೆಳಕಂಡಂತಿವೆ…..
66/11ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ಆ.30ರಂದು ಹಾಗೂ 66/11ಕೆವಿ ಕೆಐಎಡಿಬಿ ಮತ್ತು 66/11ಕೆವಿ ಅಪೆರಲ್ ಪಾರ್ಕ್ ವಿದ್ಯುತ್ ಉಪಕೇಂದದಲ್ಲಿ ಆ.31ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಮಾಡಲಾಗುವುದು ಎಂದು ತಿಳಿಸಿದೆ….
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…