ಇಂಜಿನ್ ಮತ್ತು ರೈಲು ಬೋಗಿ ಬೇರ್ಪಡಿಸುವಾಗ ಸಂಭವಿಸಿದ ಅಪಘಾತದಿಂದಾಗಿ ರೈಲ್ವೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬಿಹಾರದ ಗುಸರಾಯ್ನ ಬರೌನಿ ಜಂಕ್ಷನ್ನಲ್ಲಿ ಶನಿವಾರ ನಡೆದಿದೆ.
ಮೃತ ರೈಲ್ವೇ ಕಾರ್ಮಿಕನನ್ನು ಬಿಹಾರದ ಸಮಸ್ತಿಪುರ ಜಿಲ್ಲೆಯ ದಲ್ಸಿಂಗ್ಸರಾಯ್ ಮೂಲದ ಅಮರ್ ಕುಮಾರ್ (35) ಎಂದು ಗುರುತಿಸಲಾಗಿದೆ. ಈತ ಸೊನಾಪುರ ರೈಲ್ವೆ ವಲಯ ವ್ಯಾಪ್ತಿಯ ನಿಲ್ದಾಣದಲ್ಲಿ ಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಈ ಅಪಘಾತದ ಭಯಾನಕ ದೃಶ್ಯಗಳನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಎರಡು ಬೋಗಿಗಳ ನಡುವೆ ರಾವ್ ಸಿಲುಕಿರುವುದು ಕಂಡುಬಂದಿದೆ. ಈ ಕುರಿತು ರೈಲ್ವೆ ಇಲಾಖಾಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…